25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

ವೇಣೂರು : ನೂರುಲ್ ಹುಧಾ ಮಸೀದಿ ಸಿಬಂದಿ ಮುಹಝಿನ್ ಜನಾಬ್ ನಝೀರ್ ಹನೀಫಿಯವರು ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ನಿರ್ವಹಿಸಲು ಹೋಗುವ ಸಂದರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ,ಪ್ರಮುಖರಾದ ರಫೀಕ್ ಪಡ್ಡ,ಮಫಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹಮದ್ ಸಕಾಫಿ ,ಖಾಲಿದ್ ಪೂಲಬೆ,ಅಬ್ದುಸಲಾಂ ಶಾಂತಿ ನಗರ,ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ,ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು,ಯಾಕೂಬ್ ಪೋಲಬೆ,ಖಾದರ್ ಬುಲೆಟ್ ಪೆರಿಂಜೆ, ಕೆಪಿ ಬಸೀರ್, ಮೊಹಮ್ಮದ್ ಹಾಜಿ ಕಟ್ಟೆ ಮತ್ತು ಗಣ್ಯರು ಉಪಸ್ತಿತರಿದ್ದರು.

Related posts

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya
error: Content is protected !!