25.1 C
ಪುತ್ತೂರು, ಬೆಳ್ತಂಗಡಿ
August 5, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 16 ನೇ ಬಾರಿ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!