28.6 C
ಪುತ್ತೂರು, ಬೆಳ್ತಂಗಡಿ
September 19, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!