24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.
ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು  ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644

ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!