July 23, 2026
ಆರೋಗ್ಯ

ಉಜಿರೆ ಎಸ್.ಡಿ.ಎಂ ಅನುದಾನಿತ ಶಾಲೆಯಲ್ಲಿ ಆರೋಗ್ಯ ಕಾರ್ಯಕ್ರಮ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ಆರೋಗ್ಯ ಕಾರ್ಯಕ್ರಮವು
ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ಇವರ ಸಂಯುಕ್ತಾ ಆಶ್ರಯದಲ್ಲಿ ಜು. 7 ರಂದು ಜರುಗಿತು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಗಾರವನ್ನೂ ಈ‌ ಸಂದರ್ಭದಲ್ಲಿ ನಡೆಸಲಾಯಿತು.


ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಸುಜಾತ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮಲೇರಿಯಾ ಕಾಯಿಲೆ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕೈಗೊಳ್ಳಬಹುದಾದ ವಯಕ್ತಿಕ ಸ್ವಚ್ಛತೆ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ತಿಳಿಸಿದರು. ಆರೋಗ್ಯ ಕೇಂದ್ರದ ಆರೋಗ್ಯ ಮೇಲ್ವಿಚಾರಕ ಶ್ರೀಯುತ ಸ್ವತಂತ್ರ ರಾಜ, ಸಿಹೆಚ್‌ಒ ದಿನೇಶ್ ಸಿ , ಆರೋಗ್ಯ ಸಹಾಯಕಿ ಸುಜಾತಾ, ಉಜಿರೆ ವಲಯದ ಆಶಾ ಕಾರ್ಯಕರ್ತೆಯರು ಅಂಗನವಾಡಿ ಶಿಕ್ಷಕಿಯರು, ಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!