25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

ತೆಂಕಕಾರಂದೂರು: ಇಲ್ಲಿಯ ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಜು. 6ರಂದು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಅತಿಥಿಗಳಾಗಿ ದೇವಾಲಯದ ಮೊಕ್ತೇಸರರು ವಿಷ್ಣು ಸಂಪಿಗೆತ್ತಾಯರು, ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಪ್ರಧಾನ ಅರ್ಚಕ ಶಂಕರ್ ನಾರಾಯಣ ಉಪಾಧ್ಯಯರು ಹಾಗೂ ಯಕ್ಷಗಾನ ಗುರುಗಳು ಪ್ರಭಾಕರ ಶೆಟ್ಟಿ ತೆಂಕಕಾರoದೂರು ಉಪಸ್ಥಿತರಿದ್ದರು.

ಧನ್ಯ, ಲಹರಿ, ಪ್ರಾಪ್ತಿ ಪಿ. ಶೆಟ್ಟಿ. ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಪ್ರಸಿದ್ಧಿ ಶೆಟ್ಟಿ ಸ್ವಾಗತಿಸಿ, ತೇಜಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸರದಿ ಪ್ರಿಯದರ್ಶಿನಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐತಿಹಾಸಿಕ ಸಾಧನೆ:ರೂ.2.89 ಕೋಟಿ ನಿವ್ವಳ ಲಾಭ, ಅಧ್ಯಕ್ಷ ಪ್ರೀತಮ್ ಅವರಿಂದ ಸದಸ್ಯರಿಗೆ ಶೇ.21 ಡಿವಿಡೆಂಡ್ ಘೋಷಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya
error: Content is protected !!