25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಶಿಶಿಲ: ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯಾದಿಂದ ಪಾರು

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!