25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್, ತಾಲೂಕು ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಸಂಯೋಜಕ ವಸಂತ ಸುವರ್ಣ, ಉಪಾಧ್ಯಕ್ಷ ಸನ್ಮತ್ ಕುಮಾರ್, ಕಟ್ಟಡ ಸಮಿತಿ ಅಧ್ಯಕ್ಷ ಕೆ ದಾಸಪ್ಪ ಗೌಡ, ಕಾರ್ಯದರ್ಶಿ ವಿಶ್ವಾಸ ರಾವ್, ಕೋಶಾಧಿಕಾರಿ ಜಗನ್ನಿವಾಸ ರಾವ್, ಪದ್ಮಕುಮಾರ್, ಮಂಜಪ್ಪ ನಾಯಕ್, ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya
error: Content is protected !!