26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್, ತಾಲೂಕು ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಸಂಯೋಜಕ ವಸಂತ ಸುವರ್ಣ, ಉಪಾಧ್ಯಕ್ಷ ಸನ್ಮತ್ ಕುಮಾರ್, ಕಟ್ಟಡ ಸಮಿತಿ ಅಧ್ಯಕ್ಷ ಕೆ ದಾಸಪ್ಪ ಗೌಡ, ಕಾರ್ಯದರ್ಶಿ ವಿಶ್ವಾಸ ರಾವ್, ಕೋಶಾಧಿಕಾರಿ ಜಗನ್ನಿವಾಸ ರಾವ್, ಪದ್ಮಕುಮಾರ್, ಮಂಜಪ್ಪ ನಾಯಕ್, ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ–ಗ್ರಾಮಾಂತರ ಯೋಜನಾ ಆಯುಕ್ತರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!