24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್, ತಾಲೂಕು ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಸಂಯೋಜಕ ವಸಂತ ಸುವರ್ಣ, ಉಪಾಧ್ಯಕ್ಷ ಸನ್ಮತ್ ಕುಮಾರ್, ಕಟ್ಟಡ ಸಮಿತಿ ಅಧ್ಯಕ್ಷ ಕೆ ದಾಸಪ್ಪ ಗೌಡ, ಕಾರ್ಯದರ್ಶಿ ವಿಶ್ವಾಸ ರಾವ್, ಕೋಶಾಧಿಕಾರಿ ಜಗನ್ನಿವಾಸ ರಾವ್, ಪದ್ಮಕುಮಾರ್, ಮಂಜಪ್ಪ ನಾಯಕ್, ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya
error: Content is protected !!