24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಜು 07 ರಂದು ಶಾಸಕರ ಕಚೇರಿ ಶ್ರಮಿಕದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುoಬುಡ, ಸಮಿತಿ ಪದಾಧಿಕಾರಿಗಳಾದ ಶ್ರೀಮತಿ ಪುಷ್ಪಾ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಸವಿತಾ, ಶ್ರೀಮತಿ ಜ್ಯೋತಿ, ಶ್ರೀಧರ ಗೌಡ ಕುಂಬುಡಂಗೆ, ಕೃಷ್ಣಪ್ಪ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರುಗಳಾದ ಡೊಂಬಯ್ಯ ಗೌಡ ಖಂಡಿಗ, ಬಾಬು ಗೌಡ ಮಡ್ಯಲಕoಡ, ನಿರಂಜನ ಗೌಡ ನಡುಮಜಲು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೋಹನ್ ಗೌಡ ಗುಂಡಿಖಂಡ, ಮನೋಜ್ ಗೌಡ ನಾವುಳೆ, ಮೋಹನ್ ಬಂಗೇರ, ಗಿರೀಶ್ ಗೌಡ ಬಿ.ಕೆ ಉಪಸ್ಥಿತರಿದ್ದರು.

Related posts

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya
error: Content is protected !!