25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

ವೇಣೂರು : ನೂರುಲ್ ಹುಧಾ ಮಸೀದಿ ಸಿಬಂದಿ ಮುಹಝಿನ್ ಜನಾಬ್ ನಝೀರ್ ಹನೀಫಿಯವರು ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ನಿರ್ವಹಿಸಲು ಹೋಗುವ ಸಂದರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ,ಪ್ರಮುಖರಾದ ರಫೀಕ್ ಪಡ್ಡ,ಮಫಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹಮದ್ ಸಕಾಫಿ ,ಖಾಲಿದ್ ಪೂಲಬೆ,ಅಬ್ದುಸಲಾಂ ಶಾಂತಿ ನಗರ,ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ,ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು,ಯಾಕೂಬ್ ಪೋಲಬೆ,ಖಾದರ್ ಬುಲೆಟ್ ಪೆರಿಂಜೆ, ಕೆಪಿ ಬಸೀರ್, ಮೊಹಮ್ಮದ್ ಹಾಜಿ ಕಟ್ಟೆ ಮತ್ತು ಗಣ್ಯರು ಉಪಸ್ತಿತರಿದ್ದರು.

Related posts

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!