26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

ವೇಣೂರು : ನೂರುಲ್ ಹುಧಾ ಮಸೀದಿ ಸಿಬಂದಿ ಮುಹಝಿನ್ ಜನಾಬ್ ನಝೀರ್ ಹನೀಫಿಯವರು ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ನಿರ್ವಹಿಸಲು ಹೋಗುವ ಸಂದರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ,ಪ್ರಮುಖರಾದ ರಫೀಕ್ ಪಡ್ಡ,ಮಫಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹಮದ್ ಸಕಾಫಿ ,ಖಾಲಿದ್ ಪೂಲಬೆ,ಅಬ್ದುಸಲಾಂ ಶಾಂತಿ ನಗರ,ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ,ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು,ಯಾಕೂಬ್ ಪೋಲಬೆ,ಖಾದರ್ ಬುಲೆಟ್ ಪೆರಿಂಜೆ, ಕೆಪಿ ಬಸೀರ್, ಮೊಹಮ್ಮದ್ ಹಾಜಿ ಕಟ್ಟೆ ಮತ್ತು ಗಣ್ಯರು ಉಪಸ್ತಿತರಿದ್ದರು.

Related posts

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!