24 C
ಪುತ್ತೂರು, ಬೆಳ್ತಂಗಡಿ
June 21, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಜು.25)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya
error: Content is protected !!