May 6, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya
error: Content is protected !!