26.5 C
ಪುತ್ತೂರು, ಬೆಳ್ತಂಗಡಿ
September 19, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya
error: Content is protected !!