25.1 C
ಪುತ್ತೂರು, ಬೆಳ್ತಂಗಡಿ
August 5, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!