September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಇಂದಬೆಟ್ಟು ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG ಐಮಿತ್ರ ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರವು ಜು. 7 ರಂದು ಇಂದಬೆಟ್ಟು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತನ ಹಿರಿಯ ಸದಸ್ಯರಾದ ವೀರಪ್ಪ ಮೊಯ್ಲಿ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು ಸಹಕರಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿದರು, ಸಂಸ್ಥೆಯ ಡಾಕ್ಟರ್ ರಾಮಚಂದ್ರ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಸೌಮ್ಯ, ಕವಿತಾ, ಪಂಚಾಯತ್ ಸಿಬ್ಬಂದಿಗಳು, ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

Related posts

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!