23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

ಬೆಳ್ತಂಗಡಿ: ಕಿಲ್ಲೂರಿನಲ್ಲಿ ಹೋರಿಯೊಂದು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಬಗ್ಗೆ ಕಳೆದ ರಾತ್ರಿ ಬೆಳಕಿಗೆ ಬಂದಿದೆ.


ಕಿಲ್ಲೂರಿನ ಇಸುಬು ಎಂಬವರಿಗೆ ಸೇರಿದ ಹೋರಿ ಇದಾಗಿದೆ. ಹೋರಿ ರಾತ್ರಿ ‌ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಹೋರಿಯ ಸಾವಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related posts

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!