25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ವತಿಯಿಂದ ಘಟಕದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರ ಮುಂದಾಳತ್ವದಲ್ಲಿ ವೇಣೂರು ಸಮೀಪದ ಗುರು ಚೈತನ್ಯ ಸೇವಾಶ್ರಮಕ್ಕೆ ಸುಮಾರು 12 ಸಾವಿರ ಮೌಲ್ಯದ ಒಂದು ತಿಂಗಳ ದಿನಸಿ ಸಾಮಗ್ರಿಯನ್ನು ಹಸ್ತಾಂತರಿಸಲಾಯಿತು.

ಸೇವಾ ಕಾರ್ಯಕ್ಕೆ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಕೊಡುಗೆಗಳನ್ನು ನೀಡುವುದರ ಮೂಲಕ ಕೈಜೋಡಿಸಿದ್ದರು. ಈ ಸಂದರ್ಭದಲ್ಲಿ ಸೇವಾಶ್ರಮದ ಮುಖ್ಯಸ್ಥರು, ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪ್ರಶಾಂತ್ ಲಾೖಲ, ಜೂನಿಯರ್ ಜೇಸಿ ನಿರ್ದೇಶಕ ಪೃಥ್ವಿರಾಜ್ ಜೈನ್ ಡಿ., ಕಾರ್ಯದರ್ಶಿ ಪ್ರಮೋದ್ ಕೆ., ಕೋಶಾಧಿಕಾರಿ ರಕ್ಷಿತ್ ಅಂಡಿಂಜೆ ಸದಸ್ಯರಾದ ಸುದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya
error: Content is protected !!