September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ವತಿಯಿಂದ ಘಟಕದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರ ಮುಂದಾಳತ್ವದಲ್ಲಿ ವೇಣೂರು ಸಮೀಪದ ಗುರು ಚೈತನ್ಯ ಸೇವಾಶ್ರಮಕ್ಕೆ ಸುಮಾರು 12 ಸಾವಿರ ಮೌಲ್ಯದ ಒಂದು ತಿಂಗಳ ದಿನಸಿ ಸಾಮಗ್ರಿಯನ್ನು ಹಸ್ತಾಂತರಿಸಲಾಯಿತು.

ಸೇವಾ ಕಾರ್ಯಕ್ಕೆ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಕೊಡುಗೆಗಳನ್ನು ನೀಡುವುದರ ಮೂಲಕ ಕೈಜೋಡಿಸಿದ್ದರು. ಈ ಸಂದರ್ಭದಲ್ಲಿ ಸೇವಾಶ್ರಮದ ಮುಖ್ಯಸ್ಥರು, ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪ್ರಶಾಂತ್ ಲಾೖಲ, ಜೂನಿಯರ್ ಜೇಸಿ ನಿರ್ದೇಶಕ ಪೃಥ್ವಿರಾಜ್ ಜೈನ್ ಡಿ., ಕಾರ್ಯದರ್ಶಿ ಪ್ರಮೋದ್ ಕೆ., ಕೋಶಾಧಿಕಾರಿ ರಕ್ಷಿತ್ ಅಂಡಿಂಜೆ ಸದಸ್ಯರಾದ ಸುದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!