September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

ತಣ್ಣೀರುಪಂತ : ಕಡಬ ತಾಲೂಕಿನ ದೋಲ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಲಜಾಕ್ಷಿ ಯವರು ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದು, ಮೃತರ ಕುಟುಂಬಕ್ಕೆ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೂ 25000 ಗಳ ಚೆಕ್ ನ್ನು ಜಯರಾಜ್ ಹೆಗ್ಡೆ ಯವರು ಜು.8 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ತಣ್ಣೀರುಪಂಥ ಸಂಘದ ಅಧ್ಯಕ್ಷ ಪಿ. ಜಯರಾಜ್ ಹೆಗ್ಡೆ, ನಿರ್ದೇಶಕರುಗಳಾದ ತಿಮ್ಮಪ್ಪ ಸಾಲಿಯನ್, ಜೋನ್ ಫೆಲಿಕ್ಸ್ ಲೋಬೊ, ಪಿ. ಕೃಷ್ಣಪ್ಪ ಪೂಜಾರಿ, ದಿನೇಶ್ ಗೌಡ ಹಾಗೂ ಕಾರ್ಯದರ್ಶಿ ಜಯರಾಜ್ ಉಪಸ್ಥಿತರಿದ್ದರು.

Related posts

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya
error: Content is protected !!