23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!