25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!