ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

ಬಡಕೋಡಿ: ಪೆರಿಂಜೆ ಹಳೆ ಅಂಚೆ ಕಚೇರಿಯಿಂದ ನಡ್ತಿಕಲ್ಲು ವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮವು ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಬಡಕೋಡಿ ಇವರ ನೇತೃತ್ವದಲ್ಲಿ ಜು.6 ರಂದು ನಡೆಯಿತು.


ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕರುಣಾಕರ ಪೂಜಾರಿ ಕುಡ್ಡೊಟ್ಟು ಉಪಸ್ಥಿತರಿದ್ದರು.


ಹೊಸಂಗಡಿ ಗ್ರಾ. ಪಂ ಸದಸ್ಯ ಲೋಕೇಶ್ ಹೇಡಿಮೆ, ಮಾಜಿ ಪಂ ಸದಸ್ಯ ಶ್ರೀಪತಿ ಉಪಾಧ್ಯಾಯ, ಹಾಗೂ ಸ್ಥಳೀಯ ಯುವಕರುಗಳಾದ ನವೀನ್ ರಿಕ್ಷಾ ನಡ್ತಿಕಲ್ಲು, ಸದಾನಂದ ಕಟ್ಟೆ ಪೇರಳು, ಕುಶಾಲ್ ಕೆಂಪುಗುಡ್ಡೆ, ನವೀನ್ ಕೆಂಪುಗುಡ್ಡೆ, ಕೃಷ್ಣಪ್ಪ ಕನೆಜಾಲು, ನಿಕೇಶ್ ನಡ್ತಿಕಲ್ಲು, ಅರವಿಂದ್ ಎಮ್ಚೂರುಪಲ್ಕೆ, ರವಿ ಅರ್ಬಿ, ಪ್ರಶಾಂತ್ ನೇರೋಲ್ ಪಲ್ಕೆ, ಪ್ರಕಾಶ್ ರಿಕ್ಷಾ ಕಡಂಬರಪಲ್ಕೆ, ನಾಗೇಶ್ ಕಡಂಬರಪಲ್ಕೆ, ನೀತೇಶ್ ಕೆಂಪುಗುಡ್ಡೆ, ಅಶೋಕ್ ಕಡಂಬರಪಲ್ಕೆ, ಸದಾನಂದ ಕೆಂಪುಗುಡ್ಡೆ, ವಿಜೇತ್ ನೇರೋಲ್ ಪಲ್ಕೆ, ವಿಜೇತ್ ಕುಂಟಾಲಪಲ್ಕೆ, ಪ್ರತೀಕ್ ಕಟ್ಟೆಪೇರಳು, ರಂಜನ್ ನಡ್ತಿಕಲ್ಲು, ರಾಘವೇಂದ್ರ ನಡ್ತಿಕಲ್ಲು, ಉದಯ ಕುಂಟಾಲಪಲ್ಕೆ, ಯೋಗೀಶ್ ಕಡಂಬರಪಲ್ಕೆ, ಸೇಸಪ್ಪ ನಡ್ತಿಕಲ್ಲು, ಸತೀಶ್ ನೆಲ್ಲಿಗುಡ್ಡೆ, ವಿಜಯ ಪಾಲ್ದಗುಡ್ಡೆ, ಗೋಪಾಲ ಪಾಲ್ದಗುಡ್ಡೆ, ರಘುನಾಥ ರಿಕ್ಷಾ ಕೆಂಪುಗುಡ್ಡೆ, ಚಂದ್ರಶೇಖರ ಪಾಲ್ದಗುಡ್ಡೆ, ಧರಣೇಂದ್ರ ಪಾದೆಮಜಲು, ರವೀಂದ್ರ ಕಂಡದಬೆಟ್ಟು, ಕೀರ್ತಿ ಜೈನ್ ಕ್ಯಾಟರರ್ಸ್ ಬಡಕೋಡಿ, ಶ್ರೀನಿವಾಸ ಉಪಾಧ್ಯಾಯ ಮುಂದಿಲ, ರವಿ ನಾಯ್ಕ ಕಟ್ಟೆಪೇರಳು, ಗಿರೀಶ್ ಕಡಂಬರಪಲ್ಕೆ ಶ್ರಮದಾನಕ್ಕೆ ಸಹಕರಿಸಿದರು.

Related posts

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya
error: Content is protected !!