September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

ಬೆಳ್ತಂಗಡಿಯ ಜನತೆ ಮತ್ತು ನ್ಯಾಯವಾದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಹೊಸ ನ್ಯಾಯಾಲಯ ಸಂಕೀರ್ಣದ ಮೊದಲ ಹಂತದ ಕಾಮಗಾರಿಗೆ ಸರಕಾರ ರೂ 9 ಕೋಟಿ ಮಂಜೂರುಗೊಳಿಸಿದ್ದು ಸದ್ರಿ ಕಾಮಗಾರಿಯ ಕುರಿತಾದ ಪೂರಕ ಕಾರ್ಯಗಳ ಬಗ್ಗೆ ಮಂಗಳೂರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಮಾಜಿ ಅಧ್ಯಕ್ಷ ಶಶಿಕಿರಣ್ ಜೈನ್ ಮತ್ತು ಕೋಶಾಧಿಕಾರಿ ಪ್ರಶಾಂತ್ ಎಮ್ ಉಪಸ್ಥಿತರಿದ್ದರು.

Related posts

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya
error: Content is protected !!