33.4 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿ ರಚನೆಯು ಶಾಸಕ ಹರೀಶ್ ಪೂಂಜ ಮತ್ತು ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ ರವರ ನೇತೃತ್ವದಲ್ಲಿ ಜು. 7ರಂದು ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಲಾಯಿಲ ಪೈ ಕ್ಯಾರ್‍ಸ್ ಮಾಲೀಕ ಶಶಿಧರ್ ಪೈ, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಇಂಪ್ರೆಷನ್ ಮಾಲಕ ಯಶವಂತ್ ಪಟವರ್ಧನ್, ಕೋಶಾಧಿಕಾರಿಯಾಗಿ ಪ್ರಕಾಶ್ ಎಲೆಕ್ಟ್ರಾನಿಕ್ ಮಾಲಕ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ಮ ಕುಮಾರ್, ವಿಶ್ವನಾಥ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್,
ಜೊತೆ ಕಾರ್ಯದರ್ಶಿಯಾಗಿ ದೀಪಕ್ ರಾಜಕೇಸರಿ, ಆಶಾ ಸತೀಶ್, ಸದಸ್ಯರಾಗಿ ಪಟ್ಟಣ ಪಂಚಾಯತ್ ಬೆಳ್ತಂಗಡಿ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಲೋಕೇಶ್ ಅಂಬರೀಶ್ , ಜನಾರ್ಧನ್, ಜಗದೀಶ್ ಡಿ, ರಜನಿ ಕುಡ್ವ, ರಾಜಶ್ರೀ ರಮಣ್, ಮುಸ್ತರ್ ಜಾನ್, ನಾಮನಿರ್ದೇಶಕರಾದ ಸತೀಶ್ ಶೆಟ್ಟಿ, ಬಶೀರ್, ಹೆನ್ರಿ ಲೋಬೊ, ಡಾ. ರಮೇಶ್, ತುಕಾರಾಮ್. ಬಿ, ಸತೀಶ್ ರೈ, ಪ್ರಮೋದ್ ಆರ್ ನಾಯಕ್, ಭುಜಂಗ ಶೆಟ್ಟಿ, ನವೀನ್ ಕುಮಾರ್, ಗಣೇಶ್ ಪೈ, ರೊನಾಲ್ಡ್ ಲೋಬೊ, ಮಂಜುನಾಥ್ ರೈ, ಸತೀಶ್ ಕೆ., ರಾಘವೇಂದ್ರ ಕಿಣಿ, ಮಂಜುನಾಥ್, ಬಿಎಸ್ ಕುಲಾಲ್, ವೀಣಾ ವಿನೋದ್
ಪ್ರಸಾದ್ ಆಯ್ಕೆಯಾದರು.

Related posts

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!