25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ನಾಲ್ಕು ಗ್ರಾಮಗಳಿಗೆ ಸಂಬಂಧಪಟ್ಟ ರಸ್ತೆಯು ಪೈಚಾರು-ದಿಡುಪೆ ರಾಜ್ಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದ್ದು ಈ ರಸ್ತೆಯ ಚರಂಡಿ ವ್ಯವಸ್ಥೆಯಿಲ್ಲದ್ದೇ ಮಳೆಯ ನೀರು ರಸ್ತೆಯಲ್ಲೇ ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚರಂಡಿಯ ವಿಚಾರವಾಗಿ ಗ್ರಾಮ ಪಂಚಾಯತ್ ಸಭೆಗಳಲ್ಲಿ ಕೇಳಿದರೆ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರೀಯೆ ನೀಡುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya
error: Content is protected !!