23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

ಕಳೆಂಜ: ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ನೂತನ ಆಡಳಿತ ಮಂಡಳಿ ಆಯ್ಕೆಯಲ್ಲಿ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ.

ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ ವಳಚ್ಚಿಲ್‌, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯ್ಲಾ, ಬಿಜೆಪಿ ಮುಖಂಡ ಸಂತೋಷ ಜೈನ್ ವಲಂಬಳ, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಾರದಾ, ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್‌ ಬಟ್ಯಾಲ್, ಹರೀಶ್ ವಳಗುಡ್ಡೆ, ಜಯಚಂದ್ರ ಬಲ್ಕಜೆ, ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ, ಸದಸ್ಯರಾದ ಸುಂದರ ಪೂಜಾರಿ, ಸುಬ್ರಾಯ ಗೌಡ, ಆನಂದ ಗೌಡ, ಮೋಹನ್ ಗೌಡ, ಶಶಿಕಲಾ ಧನಂಜಯ ಗೌಡ, ಚಂದ್ರ ಶೇಖರ ಗೌಡ, ನಾರಾಯಣ ಗೌಡ, ರತ್ನಾಕರ ಗೌಡ ದೇವಿಕಾ ಪದ್ಮನಾಭ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!