25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

ಬೆಳ್ತಂಗಡಿ: ಕಿಲ್ಲೂರಿನಲ್ಲಿ ಹೋರಿಯೊಂದು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಬಗ್ಗೆ ಕಳೆದ ರಾತ್ರಿ ಬೆಳಕಿಗೆ ಬಂದಿದೆ.


ಕಿಲ್ಲೂರಿನ ಇಸುಬು ಎಂಬವರಿಗೆ ಸೇರಿದ ಹೋರಿ ಇದಾಗಿದೆ. ಹೋರಿ ರಾತ್ರಿ ‌ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಹೋರಿಯ ಸಾವಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related posts

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!