25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ವತಿಯಿಂದ ಘಟಕದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರ ಮುಂದಾಳತ್ವದಲ್ಲಿ ವೇಣೂರು ಸಮೀಪದ ಗುರು ಚೈತನ್ಯ ಸೇವಾಶ್ರಮಕ್ಕೆ ಸುಮಾರು 12 ಸಾವಿರ ಮೌಲ್ಯದ ಒಂದು ತಿಂಗಳ ದಿನಸಿ ಸಾಮಗ್ರಿಯನ್ನು ಹಸ್ತಾಂತರಿಸಲಾಯಿತು.

ಸೇವಾ ಕಾರ್ಯಕ್ಕೆ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಕೊಡುಗೆಗಳನ್ನು ನೀಡುವುದರ ಮೂಲಕ ಕೈಜೋಡಿಸಿದ್ದರು. ಈ ಸಂದರ್ಭದಲ್ಲಿ ಸೇವಾಶ್ರಮದ ಮುಖ್ಯಸ್ಥರು, ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪ್ರಶಾಂತ್ ಲಾೖಲ, ಜೂನಿಯರ್ ಜೇಸಿ ನಿರ್ದೇಶಕ ಪೃಥ್ವಿರಾಜ್ ಜೈನ್ ಡಿ., ಕಾರ್ಯದರ್ಶಿ ಪ್ರಮೋದ್ ಕೆ., ಕೋಶಾಧಿಕಾರಿ ರಕ್ಷಿತ್ ಅಂಡಿಂಜೆ ಸದಸ್ಯರಾದ ಸುದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!