September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

ತಣ್ಣೀರುಪಂತ : ಕಡಬ ತಾಲೂಕಿನ ದೋಲ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಲಜಾಕ್ಷಿ ಯವರು ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದು, ಮೃತರ ಕುಟುಂಬಕ್ಕೆ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೂ 25000 ಗಳ ಚೆಕ್ ನ್ನು ಜಯರಾಜ್ ಹೆಗ್ಡೆ ಯವರು ಜು.8 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ತಣ್ಣೀರುಪಂಥ ಸಂಘದ ಅಧ್ಯಕ್ಷ ಪಿ. ಜಯರಾಜ್ ಹೆಗ್ಡೆ, ನಿರ್ದೇಶಕರುಗಳಾದ ತಿಮ್ಮಪ್ಪ ಸಾಲಿಯನ್, ಜೋನ್ ಫೆಲಿಕ್ಸ್ ಲೋಬೊ, ಪಿ. ಕೃಷ್ಣಪ್ಪ ಪೂಜಾರಿ, ದಿನೇಶ್ ಗೌಡ ಹಾಗೂ ಕಾರ್ಯದರ್ಶಿ ಜಯರಾಜ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!