September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya
error: Content is protected !!