23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya
error: Content is protected !!