July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!