July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜು. 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ , ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಧರ್ಮಸ್ಥಳ ಸಿ.ಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ., ಪ್ರಮುಖರಾದ ರತ್ಮವರ್ಮ ಜೈನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹ ಸಂಚಾಲಕರಾದ ಸಂದೀಪ್ ರೈ, ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಧರ್ಮಸ್ಥಳ ಶಕ್ತಿ ಕೇಂದ್ರ ಪ್ರಮುಖರಾದ ಹರ್ಷಿತ್ ಜೈನ್, ವಿಕ್ರಮ್ ಗೌಡ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ರವಿ ಕುಮಾರ್, ಬಂದಾರು ಗ್ರಾಮಸ್ಥರಾದ ಶ್ರೀಧರ ಗೌಡ , ಡೊಂಬಯ್ಯ ಗೌಡ, ಪ್ರಶಾಂತ್ ಗೌಡ, ಮೋಹನ್ ಬಂಗೇರ, ಪಟ್ರಮೆ ಪಂಚಾಯತ್ ಶಕ್ತಿ ಕೇಂದ್ರ ಪ್ರಮುಖರಾದ ಡಾಗಯ್ಯ ಗೌಡ, ಪಟ್ರಮೆ ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಕಮಲಾಕ್ಷ, ಶರತ್, ಶ್ರೀನಿವಾಸ ಗೌಡ ಪಟ್ರಮೆ, ಹರೀಶ್ ಗೌಡ ಶಿಬರಾಜೆ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್, ಕೆ.ಎಸ್.ಆರ್.ಟಿ.ಸಿ ಮೇಲ್ವಿಚಾರಕ ರೋಶನ್ ವಾಲ್ಟರ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya
error: Content is protected !!