July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

ಬಡಕೋಡಿ: ಪೆರಿಂಜೆ ಹಳೆ ಅಂಚೆ ಕಚೇರಿಯಿಂದ ನಡ್ತಿಕಲ್ಲು ವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮವು ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಬಡಕೋಡಿ ಇವರ ನೇತೃತ್ವದಲ್ಲಿ ಜು.6 ರಂದು ನಡೆಯಿತು.


ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕರುಣಾಕರ ಪೂಜಾರಿ ಕುಡ್ಡೊಟ್ಟು ಉಪಸ್ಥಿತರಿದ್ದರು.


ಹೊಸಂಗಡಿ ಗ್ರಾ. ಪಂ ಸದಸ್ಯ ಲೋಕೇಶ್ ಹೇಡಿಮೆ, ಮಾಜಿ ಪಂ ಸದಸ್ಯ ಶ್ರೀಪತಿ ಉಪಾಧ್ಯಾಯ, ಹಾಗೂ ಸ್ಥಳೀಯ ಯುವಕರುಗಳಾದ ನವೀನ್ ರಿಕ್ಷಾ ನಡ್ತಿಕಲ್ಲು, ಸದಾನಂದ ಕಟ್ಟೆ ಪೇರಳು, ಕುಶಾಲ್ ಕೆಂಪುಗುಡ್ಡೆ, ನವೀನ್ ಕೆಂಪುಗುಡ್ಡೆ, ಕೃಷ್ಣಪ್ಪ ಕನೆಜಾಲು, ನಿಕೇಶ್ ನಡ್ತಿಕಲ್ಲು, ಅರವಿಂದ್ ಎಮ್ಚೂರುಪಲ್ಕೆ, ರವಿ ಅರ್ಬಿ, ಪ್ರಶಾಂತ್ ನೇರೋಲ್ ಪಲ್ಕೆ, ಪ್ರಕಾಶ್ ರಿಕ್ಷಾ ಕಡಂಬರಪಲ್ಕೆ, ನಾಗೇಶ್ ಕಡಂಬರಪಲ್ಕೆ, ನೀತೇಶ್ ಕೆಂಪುಗುಡ್ಡೆ, ಅಶೋಕ್ ಕಡಂಬರಪಲ್ಕೆ, ಸದಾನಂದ ಕೆಂಪುಗುಡ್ಡೆ, ವಿಜೇತ್ ನೇರೋಲ್ ಪಲ್ಕೆ, ವಿಜೇತ್ ಕುಂಟಾಲಪಲ್ಕೆ, ಪ್ರತೀಕ್ ಕಟ್ಟೆಪೇರಳು, ರಂಜನ್ ನಡ್ತಿಕಲ್ಲು, ರಾಘವೇಂದ್ರ ನಡ್ತಿಕಲ್ಲು, ಉದಯ ಕುಂಟಾಲಪಲ್ಕೆ, ಯೋಗೀಶ್ ಕಡಂಬರಪಲ್ಕೆ, ಸೇಸಪ್ಪ ನಡ್ತಿಕಲ್ಲು, ಸತೀಶ್ ನೆಲ್ಲಿಗುಡ್ಡೆ, ವಿಜಯ ಪಾಲ್ದಗುಡ್ಡೆ, ಗೋಪಾಲ ಪಾಲ್ದಗುಡ್ಡೆ, ರಘುನಾಥ ರಿಕ್ಷಾ ಕೆಂಪುಗುಡ್ಡೆ, ಚಂದ್ರಶೇಖರ ಪಾಲ್ದಗುಡ್ಡೆ, ಧರಣೇಂದ್ರ ಪಾದೆಮಜಲು, ರವೀಂದ್ರ ಕಂಡದಬೆಟ್ಟು, ಕೀರ್ತಿ ಜೈನ್ ಕ್ಯಾಟರರ್ಸ್ ಬಡಕೋಡಿ, ಶ್ರೀನಿವಾಸ ಉಪಾಧ್ಯಾಯ ಮುಂದಿಲ, ರವಿ ನಾಯ್ಕ ಕಟ್ಟೆಪೇರಳು, ಗಿರೀಶ್ ಕಡಂಬರಪಲ್ಕೆ ಶ್ರಮದಾನಕ್ಕೆ ಸಹಕರಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya
error: Content is protected !!