23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

ಬೆಳ್ತಂಗಡಿಯ ಜನತೆ ಮತ್ತು ನ್ಯಾಯವಾದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಹೊಸ ನ್ಯಾಯಾಲಯ ಸಂಕೀರ್ಣದ ಮೊದಲ ಹಂತದ ಕಾಮಗಾರಿಗೆ ಸರಕಾರ ರೂ 9 ಕೋಟಿ ಮಂಜೂರುಗೊಳಿಸಿದ್ದು ಸದ್ರಿ ಕಾಮಗಾರಿಯ ಕುರಿತಾದ ಪೂರಕ ಕಾರ್ಯಗಳ ಬಗ್ಗೆ ಮಂಗಳೂರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಮಾಜಿ ಅಧ್ಯಕ್ಷ ಶಶಿಕಿರಣ್ ಜೈನ್ ಮತ್ತು ಕೋಶಾಧಿಕಾರಿ ಪ್ರಶಾಂತ್ ಎಮ್ ಉಪಸ್ಥಿತರಿದ್ದರು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya
error: Content is protected !!