September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿ ನಿರ್ವಹಣಾ ಸಮಿತಿ ರಚನೆಯು ಶಾಸಕ ಹರೀಶ್ ಪೂಂಜ ಮತ್ತು ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಾನಂದ ಗೌಡ ರವರ ನೇತೃತ್ವದಲ್ಲಿ ಜು. 7ರಂದು ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಲಾಯಿಲ ಪೈ ಕ್ಯಾರ್‍ಸ್ ಮಾಲೀಕ ಶಶಿಧರ್ ಪೈ, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಇಂಪ್ರೆಷನ್ ಮಾಲಕ ಯಶವಂತ್ ಪಟವರ್ಧನ್, ಕೋಶಾಧಿಕಾರಿಯಾಗಿ ಪ್ರಕಾಶ್ ಎಲೆಕ್ಟ್ರಾನಿಕ್ ಮಾಲಕ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ಮ ಕುಮಾರ್, ವಿಶ್ವನಾಥ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್,
ಜೊತೆ ಕಾರ್ಯದರ್ಶಿಯಾಗಿ ದೀಪಕ್ ರಾಜಕೇಸರಿ, ಆಶಾ ಸತೀಶ್, ಸದಸ್ಯರಾಗಿ ಪಟ್ಟಣ ಪಂಚಾಯತ್ ಬೆಳ್ತಂಗಡಿ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಲೋಕೇಶ್ ಅಂಬರೀಶ್ , ಜನಾರ್ಧನ್, ಜಗದೀಶ್ ಡಿ, ರಜನಿ ಕುಡ್ವ, ರಾಜಶ್ರೀ ರಮಣ್, ಮುಸ್ತರ್ ಜಾನ್, ನಾಮನಿರ್ದೇಶಕರಾದ ಸತೀಶ್ ಶೆಟ್ಟಿ, ಬಶೀರ್, ಹೆನ್ರಿ ಲೋಬೊ, ಡಾ. ರಮೇಶ್, ತುಕಾರಾಮ್. ಬಿ, ಸತೀಶ್ ರೈ, ಪ್ರಮೋದ್ ಆರ್ ನಾಯಕ್, ಭುಜಂಗ ಶೆಟ್ಟಿ, ನವೀನ್ ಕುಮಾರ್, ಗಣೇಶ್ ಪೈ, ರೊನಾಲ್ಡ್ ಲೋಬೊ, ಮಂಜುನಾಥ್ ರೈ, ಸತೀಶ್ ಕೆ., ರಾಘವೇಂದ್ರ ಕಿಣಿ, ಮಂಜುನಾಥ್, ಬಿಎಸ್ ಕುಲಾಲ್, ವೀಣಾ ವಿನೋದ್
ಪ್ರಸಾದ್ ಆಯ್ಕೆಯಾದರು.

Related posts

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಧರ್ಬೆತ್ತಡ್ಕ: ವಿದ್ಯುತ್ ಕಂಬ ಉರುಳಿ ಸಭಾಭವನಕ್ಕೆ ಹಾನಿ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!