26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ನಾಲ್ಕು ಗ್ರಾಮಗಳಿಗೆ ಸಂಬಂಧಪಟ್ಟ ರಸ್ತೆಯು ಪೈಚಾರು-ದಿಡುಪೆ ರಾಜ್ಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದ್ದು ಈ ರಸ್ತೆಯ ಚರಂಡಿ ವ್ಯವಸ್ಥೆಯಿಲ್ಲದ್ದೇ ಮಳೆಯ ನೀರು ರಸ್ತೆಯಲ್ಲೇ ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚರಂಡಿಯ ವಿಚಾರವಾಗಿ ಗ್ರಾಮ ಪಂಚಾಯತ್ ಸಭೆಗಳಲ್ಲಿ ಕೇಳಿದರೆ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರೀಯೆ ನೀಡುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಪದ್ಮುಂಜ :ಕೊಲ್ಲಾಜೆ ಕಾಂಪ್ಲೆಕ್ಸ್ ಮಾಲಕ ನಾರಾಯಣ ರಾವ್ ಕೊಲ್ಲಾಜೆ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!