July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ನಾಲ್ಕು ಗ್ರಾಮಗಳಿಗೆ ಸಂಬಂಧಪಟ್ಟ ರಸ್ತೆಯು ಪೈಚಾರು-ದಿಡುಪೆ ರಾಜ್ಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದ್ದು ಈ ರಸ್ತೆಯ ಚರಂಡಿ ವ್ಯವಸ್ಥೆಯಿಲ್ಲದ್ದೇ ಮಳೆಯ ನೀರು ರಸ್ತೆಯಲ್ಲೇ ಹರಿದು ಕೃತಕ ನೆರೆ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಚರಂಡಿಯ ವಿಚಾರವಾಗಿ ಗ್ರಾಮ ಪಂಚಾಯತ್ ಸಭೆಗಳಲ್ಲಿ ಕೇಳಿದರೆ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರೀಯೆ ನೀಡುವುದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!