22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಹೆಚ್. ಎಸ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಗೌಡ, ಶಾಲಾ ಶಿಕ್ಷಕ ಕಿಶೋರ್ ಕುಮಾರ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಭುಜಬಲಿ ಧರ್ಮಸ್ಥಳ, ಗೋಪಾಲಕೃಷ್ಣ ಕಾಂಚೋಡು, ಪ್ರವೀಣ್ ಹೆಚ್. ಎಸ್., ಸುಂದರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರ ಪ್ರಾಯೋಜಕತ್ವದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಡ್ರ್ಯಾಗನ್ ಹಣ್ಣು ವಿತರಿಸಲಾಯಿತು. ಮಂದಾರ ಬಲಿಪ ಸಹಕರಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya
error: Content is protected !!