23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಹೆಚ್. ಎಸ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಗೌಡ, ಶಾಲಾ ಶಿಕ್ಷಕ ಕಿಶೋರ್ ಕುಮಾರ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಭುಜಬಲಿ ಧರ್ಮಸ್ಥಳ, ಗೋಪಾಲಕೃಷ್ಣ ಕಾಂಚೋಡು, ಪ್ರವೀಣ್ ಹೆಚ್. ಎಸ್., ಸುಂದರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರ ಪ್ರಾಯೋಜಕತ್ವದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಡ್ರ್ಯಾಗನ್ ಹಣ್ಣು ವಿತರಿಸಲಾಯಿತು. ಮಂದಾರ ಬಲಿಪ ಸಹಕರಿಸಿದರು.

Related posts

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya
error: Content is protected !!