September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

ಕಳೆಂಜ: ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ನೂತನ ಆಡಳಿತ ಮಂಡಳಿ ಆಯ್ಕೆಯಲ್ಲಿ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ.

ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ ವಳಚ್ಚಿಲ್‌, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯ್ಲಾ, ಬಿಜೆಪಿ ಮುಖಂಡ ಸಂತೋಷ ಜೈನ್ ವಲಂಬಳ, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಾರದಾ, ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್‌ ಬಟ್ಯಾಲ್, ಹರೀಶ್ ವಳಗುಡ್ಡೆ, ಜಯಚಂದ್ರ ಬಲ್ಕಜೆ, ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ, ಸದಸ್ಯರಾದ ಸುಂದರ ಪೂಜಾರಿ, ಸುಬ್ರಾಯ ಗೌಡ, ಆನಂದ ಗೌಡ, ಮೋಹನ್ ಗೌಡ, ಶಶಿಕಲಾ ಧನಂಜಯ ಗೌಡ, ಚಂದ್ರ ಶೇಖರ ಗೌಡ, ನಾರಾಯಣ ಗೌಡ, ರತ್ನಾಕರ ಗೌಡ ದೇವಿಕಾ ಪದ್ಮನಾಭ ಗೌಡ ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya
error: Content is protected !!