23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ವತಿಯಿಂದ ಘಟಕದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರ ಮುಂದಾಳತ್ವದಲ್ಲಿ ವೇಣೂರು ಸಮೀಪದ ಗುರು ಚೈತನ್ಯ ಸೇವಾಶ್ರಮಕ್ಕೆ ಸುಮಾರು 12 ಸಾವಿರ ಮೌಲ್ಯದ ಒಂದು ತಿಂಗಳ ದಿನಸಿ ಸಾಮಗ್ರಿಯನ್ನು ಹಸ್ತಾಂತರಿಸಲಾಯಿತು.

ಸೇವಾ ಕಾರ್ಯಕ್ಕೆ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಸದಸ್ಯರು ಕೊಡುಗೆಗಳನ್ನು ನೀಡುವುದರ ಮೂಲಕ ಕೈಜೋಡಿಸಿದ್ದರು. ಈ ಸಂದರ್ಭದಲ್ಲಿ ಸೇವಾಶ್ರಮದ ಮುಖ್ಯಸ್ಥರು, ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪ್ರಶಾಂತ್ ಲಾೖಲ, ಜೂನಿಯರ್ ಜೇಸಿ ನಿರ್ದೇಶಕ ಪೃಥ್ವಿರಾಜ್ ಜೈನ್ ಡಿ., ಕಾರ್ಯದರ್ಶಿ ಪ್ರಮೋದ್ ಕೆ., ಕೋಶಾಧಿಕಾರಿ ರಕ್ಷಿತ್ ಅಂಡಿಂಜೆ ಸದಸ್ಯರಾದ ಸುದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!