22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!