July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
error: Content is protected !!