23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

‎ ‎
ಪೆರಿಂಜೆ: ಇಲ್ಲಿನ ಪಟ್ಟಾಡಿಯಲ್ಲಿ ಸ್ಥಾಪಿಸಿರುವ ಮರ್ಕಝ್ ‎ತ್ವೈಬಾ ಎಜುಕೇಶನ್ ಸೆಂಟರಿನ ಸನ್ನಿಧಿಯಲ್ಲಿ ಹಾಜಿಮಲಂಗ್ ‎ಕ್ಯಾಂಪಸ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವು ಜು.4 ‎ರಂದು ತ್ವೈಬಾ ಮರ್ಕಝ್ ಮೂಡಬಿದ್ರೆಯ ಸಂಸ್ಥೆಯ ‎ಅಧ್ಯಕ್ಷ ಸೈಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ‎ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ‎ಉದ್ಘಾಟನೆಯನ್ನು ಮೊಹಮ್ಮದ್ ಶರೀಫ್ ಫೈಝಿ ಹೊಸಂಗಡಿ ‎ಗೈದರು ಸಂದೇಶ ಭಾಷಣವನ್ನು ಹುಸೈನ್ ಸಅದಿ ಕೆಸಿರೋಡ್ ‎ಗೈದು ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ‎ಕಾರ್ಯಕ್ರಮದಲ್ಲಿ, ಮಸ್ಊದ್ ಸಅದಿ, ರಝಾಕ್ ಸಖಾಫಿ ಮಡಂತ್ಯಾರ್, ತಾಜುದ್ದೀನ್ ಸಖಾಫಿ ‎ಪೂಲಾಬೆ, ಕಲಂದರ್ ಬಾಖವಿ ಅಲ್ ಮಣ್ಣಾನಿ ಪಡ್ಡಂದಡ್ಕ, ‎ಪೆರಮೊಗರು ಫಾಳಿಲಿ,ಕುಪ್ಪೆಟ್ಟಿ ಮುದರ್ರಿಸ್, ಹಂಝ ಮದನಿ, ‎ಮನ್ಸೂರ್ ಸಖಾಫಿ ಗೋಳಿಯಂಗಡಿರವರು ಮುಖ್ಯ ಅತಿಥಿಗಳಾಗಿ ‎ಭಾಗವಹಿಸಿ ಶುಭಹಾರೈಸಿದರು. ಮೊಹಮ್ಮದ್ ಶರೀಫ್ ಸಖಾಫಿ ‎ಮಾಣಿ ಸ್ವಾಗತಿಸಿ, ತರ್ಫೀದ್ ಮುಈನೀ ಕಾಶಿಪಟ್ಣ ‎ವಂದಿಸಿದರು.‎

Related posts

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya
error: Content is protected !!