25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷಗಳಿಂದ ಚಾಲಕರಾಗಿ ನಿವೃತ್ತಿಗೊಂಡಿದ್ದ ಪದ್ಮಯ್ಯ ಗೌಡ (72ವ) ಕಾಣಿಯೂರು ಜು.8ರಂದು ನಿಧನರಾಗಿದ್ದಾರೆ.

ಇವರು ಯಕ್ಷಗಾನ ಮೇಳದಲ್ಲಿ 40ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಮೃತರು ಪತ್ನಿ, ಪುತ್ರಿ, ಅಳಿಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya
error: Content is protected !!