25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

ಬಡಕೋಡಿ: ಪೆರಿಂಜೆ ಹಳೆ ಅಂಚೆ ಕಚೇರಿಯಿಂದ ನಡ್ತಿಕಲ್ಲು ವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮವು ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಬಡಕೋಡಿ ಇವರ ನೇತೃತ್ವದಲ್ಲಿ ಜು.6 ರಂದು ನಡೆಯಿತು.


ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕರುಣಾಕರ ಪೂಜಾರಿ ಕುಡ್ಡೊಟ್ಟು ಉಪಸ್ಥಿತರಿದ್ದರು.


ಹೊಸಂಗಡಿ ಗ್ರಾ. ಪಂ ಸದಸ್ಯ ಲೋಕೇಶ್ ಹೇಡಿಮೆ, ಮಾಜಿ ಪಂ ಸದಸ್ಯ ಶ್ರೀಪತಿ ಉಪಾಧ್ಯಾಯ, ಹಾಗೂ ಸ್ಥಳೀಯ ಯುವಕರುಗಳಾದ ನವೀನ್ ರಿಕ್ಷಾ ನಡ್ತಿಕಲ್ಲು, ಸದಾನಂದ ಕಟ್ಟೆ ಪೇರಳು, ಕುಶಾಲ್ ಕೆಂಪುಗುಡ್ಡೆ, ನವೀನ್ ಕೆಂಪುಗುಡ್ಡೆ, ಕೃಷ್ಣಪ್ಪ ಕನೆಜಾಲು, ನಿಕೇಶ್ ನಡ್ತಿಕಲ್ಲು, ಅರವಿಂದ್ ಎಮ್ಚೂರುಪಲ್ಕೆ, ರವಿ ಅರ್ಬಿ, ಪ್ರಶಾಂತ್ ನೇರೋಲ್ ಪಲ್ಕೆ, ಪ್ರಕಾಶ್ ರಿಕ್ಷಾ ಕಡಂಬರಪಲ್ಕೆ, ನಾಗೇಶ್ ಕಡಂಬರಪಲ್ಕೆ, ನೀತೇಶ್ ಕೆಂಪುಗುಡ್ಡೆ, ಅಶೋಕ್ ಕಡಂಬರಪಲ್ಕೆ, ಸದಾನಂದ ಕೆಂಪುಗುಡ್ಡೆ, ವಿಜೇತ್ ನೇರೋಲ್ ಪಲ್ಕೆ, ವಿಜೇತ್ ಕುಂಟಾಲಪಲ್ಕೆ, ಪ್ರತೀಕ್ ಕಟ್ಟೆಪೇರಳು, ರಂಜನ್ ನಡ್ತಿಕಲ್ಲು, ರಾಘವೇಂದ್ರ ನಡ್ತಿಕಲ್ಲು, ಉದಯ ಕುಂಟಾಲಪಲ್ಕೆ, ಯೋಗೀಶ್ ಕಡಂಬರಪಲ್ಕೆ, ಸೇಸಪ್ಪ ನಡ್ತಿಕಲ್ಲು, ಸತೀಶ್ ನೆಲ್ಲಿಗುಡ್ಡೆ, ವಿಜಯ ಪಾಲ್ದಗುಡ್ಡೆ, ಗೋಪಾಲ ಪಾಲ್ದಗುಡ್ಡೆ, ರಘುನಾಥ ರಿಕ್ಷಾ ಕೆಂಪುಗುಡ್ಡೆ, ಚಂದ್ರಶೇಖರ ಪಾಲ್ದಗುಡ್ಡೆ, ಧರಣೇಂದ್ರ ಪಾದೆಮಜಲು, ರವೀಂದ್ರ ಕಂಡದಬೆಟ್ಟು, ಕೀರ್ತಿ ಜೈನ್ ಕ್ಯಾಟರರ್ಸ್ ಬಡಕೋಡಿ, ಶ್ರೀನಿವಾಸ ಉಪಾಧ್ಯಾಯ ಮುಂದಿಲ, ರವಿ ನಾಯ್ಕ ಕಟ್ಟೆಪೇರಳು, ಗಿರೀಶ್ ಕಡಂಬರಪಲ್ಕೆ ಶ್ರಮದಾನಕ್ಕೆ ಸಹಕರಿಸಿದರು.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!